July 17, 2025

Hampi times

Kannada News Portal from Vijayanagara

ಕೆರೆಯಲ್ಲಿ ಬಿದ್ದು ಯುವಕ ಆತ್ಮಹತ್ಯೆ

https://youtu.be/NHc6OMSu0K4?si=SI_K4goOPEgwo6h2

 

HAMPI TIMES
ಕೊಪ್ಪಳ( ತಾವರಗೇರಾ): ಕುಷ್ಟಗಿ ತಾಲೂಕಿನ ಜುಮಲಾಪುರ ಕೆರೆಯಲ್ಲಿ ಯುವಕನೋರ್ವ ಹಾರಿ ಮಂಗಳವಾರ ಮೃತ ಪಟ್ಟಿದ್ದಾನೆ.

ಮಹೇಶ (27) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಸ್ವಾರಿ ಅಮ್ಮ, ಅಣ್ಣ ಎಂದು ವಾಟ್ಸಪ್ ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕನ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಜಾಹೀರಾತು
error: Content is protected !!