https://youtu.be/NHc6OMSu0K4?si=SI_K4goOPEgwo6h2
ವಿಧಾನಸಭಾ ಚುನಾವಣೆ: 4 ಕ್ಷೇತ್ರಗಳಲ್ಲಿ ಒಟ್ಟು 12 ನಾಮಪತ್ರ ಸಲ್ಲಿಕೆ
ಹಂಪಿ ಟೈಮ್ಸ್ ಹೊಸಪೇಟೆ :
ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ 4 ವಿಧಾನಸಭಾ ಕ್ಷೇತ್ರಗಳಿಂದ ಸೋಮವಾರ ಒಟ್ಟು 12 ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಟಿ. ಅವರು ತಿಳಿಸಿದ್ದಾರೆ.
89-ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ:
ಹಗರಿಬೊಮ್ಮನಹಳ್ಳಿ(ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನೇಮಿರಾಜ ನಾಯ್ಕ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಡಾ.ವಿ.ಹೆಚ್.ಹನುಮಂತಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಹಗರಿಬೊಮ್ಮನಹಳ್ಳಿ(ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನೇಮಿರಾಜ ನಾಯ್ಕ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಡಾ.ವಿ.ಹೆಚ್.ಹನುಮಂತಪ್ಪ ನಾಮಪತ್ರ ಸಲ್ಲಿಸಿದ್ದಾರೆ.
90-ವಿಜಯನಗರ ವಿಧಾನಸಭಾ ಕ್ಷೇತ್ರ:
ವಿಜಯನಗರ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಆರ್.ಗವಿಯಪ್ಪ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಕಲ್ಲೇಶಿ ಕೆ.ಎಸ್. ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಉಮೇಶ್ ಕೆ. ನಾಮಪತ್ರ ಸಲ್ಲಿಸಿದ್ದಾರೆ.
ವಿಜಯನಗರ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಆರ್.ಗವಿಯಪ್ಪ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಕಲ್ಲೇಶಿ ಕೆ.ಎಸ್. ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಉಮೇಶ್ ಕೆ. ನಾಮಪತ್ರ ಸಲ್ಲಿಸಿದ್ದಾರೆ.
96-ಕೂಡ್ಲಿಗಿ ವಿಧಾನಸಭಾ ಕ್ಷೇತ್ರ:
ಕೂಡ್ಲಿಗಿ(ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್.ಟಿ.ಶ್ರೀನಿವಾಸ್, ಸ್ವತಂತ್ರ ಅಭ್ಯರ್ಥಿಗಳಾಗಿ ರಾಘವೇಂದ್ರ ಗುರಿಕಾರ್, ಕೆ. ನಕುಲಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಕೂಡ್ಲಿಗಿ(ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್.ಟಿ.ಶ್ರೀನಿವಾಸ್, ಸ್ವತಂತ್ರ ಅಭ್ಯರ್ಥಿಗಳಾಗಿ ರಾಘವೇಂದ್ರ ಗುರಿಕಾರ್, ಕೆ. ನಕುಲಪ್ಪ ನಾಮಪತ್ರ ಸಲ್ಲಿಸಿದ್ದಾರೆ.
104-ಹರಪನಹಳ್ಳಿ ವಿಧಾನಸಭಾ ಕ್ಷೇತ್ರ:
ಹರಪನಹಳ್ಳಿ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನೂರ್ ಅಹ್ಮದ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರವಿ ಲಂಬಾಣಿ, ಸ್ವತಂತ್ರ ಅಭ್ಯರ್ಥಿಗಳಾಗಿ ವೀಣಾ ಮಹಾಂತೇಶ್ ಸಿ, ಸುಮಂತ್ ಕುಮಾರ್ ಆರ್.ಎಸ್ ನಾಮಪತ್ರ ಸಲ್ಲಿಸಿದ್ದಾರೆ.
ಹರಪನಹಳ್ಳಿ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನೂರ್ ಅಹ್ಮದ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರವಿ ಲಂಬಾಣಿ, ಸ್ವತಂತ್ರ ಅಭ್ಯರ್ಥಿಗಳಾಗಿ ವೀಣಾ ಮಹಾಂತೇಶ್ ಸಿ, ಸುಮಂತ್ ಕುಮಾರ್ ಆರ್.ಎಸ್ ನಾಮಪತ್ರ ಸಲ್ಲಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ