https://youtu.be/NHc6OMSu0K4?si=SI_K4goOPEgwo6h2
ವಿಜಯನಗರಕ್ಕೆ ಎಂ.ಎಸ್.ದಿವಾಕರ, ಬಳ್ಳಾರಿಗೆ ವೆಂಕಟೇಶ.ಟಿ. ಜಿಲ್ಲಾಧಿಕಾರಿಯಾಗಿ ವರ್ಗ
ಹಂಪಿ ಟೈಮ್ಸ್ ಹೊಸಪೇಟೆ
ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ದಿವಾಕರ ಅವರನ್ನು ಸರ್ಕಾರ ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ.ಎಂ.ಎಸ್.ದಿವಾಕರ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಜಯನಗರ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ್.ಟಿ. ಅವರನ್ನು ಬಳ್ಳಾರಿ ಜಿಲ್ಲೆ ಜಿಲ್ಲಾಧಿಕಾರಿಯಾಗಿ ವರ್ಗಾವಾಣೆ ಮಾಡಲಾಗಿದೆ. ಜು.೧೭ರ ಈ ಅದೇಶವು ತತಕ್ಷಣದಿಂದಲೇ ಜಾರಿಯಾಗಿದ್ದು, ಜು.೧೮ರಂದು ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
MS Divakar IAS
Venkatesh ̤T IAS
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ