February 27, 2026

Hampi times

Kannada News Portal from Vijayanagara

ಜಾನುವಾರುಗಳಲ್ಲಿ ಚರ್ಮಗಂಟು ರೋಗ: ಸಂತೆ, ಜಾತ್ರೆ ನಿಷೇಧಿಸಿ ಡಿಸಿ ಆದೇಶ

https://youtu.be/NHc6OMSu0K4?si=SI_K4goOPEgwo6h2

 

HAMPI TIMES

 

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ದನ, ಎಮ್ಮೆಗಳಲ್ಲಿ ಜಾನುವಾರು ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವುದರಿಂದ, ಸದರಿ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ವಿಜಯನಗರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾತ್ರೆ ಜರುಗಿಸುವುದು ಹಾಗೂ ಸಾಗಾಣಿಕೆ ನಿಷೇಧಿಸಿ ಎಂದು ಜಿಲ್ಲಾ ದಂಡಾಧಿಕಾರಿ ಅನಿರುದ್ಧ ಪಿ.ಶ್ರವಣ್ ಅವರು ಆದೇಶಿಸಿದ್ದಾರೆ.

Please follow and like us:

 

 

 

 

 

 

Translate »
[t4b-ticker]
error: Content is protected !!