https://youtu.be/NHc6OMSu0K4?si=SI_K4goOPEgwo6h2

HAMPI TIMES


ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಕನ್ನಡ ರಾಜ್ಯೋತ್ಸವದಂಗವಾಗಿ ಮಂಗಳವಾರ ಬೆಳಿಗ್ಗೆ ಭುವನೇಶ್ವರಿ ದೇವಿಗೆ ಅಭಿಷೇಕ, ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು. ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ಲಿಂಗಕ್ಕೆ ಅರ್ಚಕರು ಪೂಜೆ ನೆರವೇರಿಸಿದರು.
Please follow and like us:



More Stories
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್