https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ: 

ಹಂಪಿ ಉತ್ಸವದ ಎರಡನೇ ದಿನದ ಹಂಪಿಯ ಎದುರು ಬಸವಣ್ಣ ವೇದಿಕೆಯಲ್ಲಿ ಬೆಂಗಳೂರಿನ ವಿಜಯನಗರದ ಶ್ರೀ ಭರತ ನಾಟ್ಯ ಸಂಗೀತ ಅಕಾಡೆಮಿಯ ತಂಡದಿಂದ ಹಚ್ಚೇವು ಕನ್ನಡದ ದೀಪ ಹಾಡಿಗೆ ಮಕ್ಕಳು ನೃತ್ಯ ಮಾಡಿದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ದೇವೆಂದ್ರ ಮತ್ತು ರಾಜೇಶ್ವರಿ ದಂಪತಿಗಳ ಅವಳಿ- ಜವಳಿ ಮಕ್ಕಳಾದ ಕೃತಿ, ಕೃಪ ನೃತ್ಯದಲ್ಲಿ ಗಮನ ಸೆಳೆದರು.
Please follow and like us:



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ