https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ: 

ಹಂಪಿ ಉತ್ಸವದ ಎರಡನೇ ದಿನದ ಹಂಪಿಯ ಎದುರು ಬಸವಣ್ಣ ವೇದಿಕೆಯಲ್ಲಿ ಬೆಂಗಳೂರಿನ ವಿಜಯನಗರದ ಶ್ರೀ ಭರತ ನಾಟ್ಯ ಸಂಗೀತ ಅಕಾಡೆಮಿಯ ತಂಡದಿಂದ ಹಚ್ಚೇವು ಕನ್ನಡದ ದೀಪ ಹಾಡಿಗೆ ಮಕ್ಕಳು ನೃತ್ಯ ಮಾಡಿದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ದೇವೆಂದ್ರ ಮತ್ತು ರಾಜೇಶ್ವರಿ ದಂಪತಿಗಳ ಅವಳಿ- ಜವಳಿ ಮಕ್ಕಳಾದ ಕೃತಿ, ಕೃಪ ನೃತ್ಯದಲ್ಲಿ ಗಮನ ಸೆಳೆದರು.
Please follow and like us:



More Stories
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್