https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ:

ಕನ್ನಡ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳಾಗಿ ಡಾ. ಡಿವಿ ಪರಮಶಿವಮೂರ್ತಿ ನೇಮಕಗೊಂಡಿದ್ದಾರೆ.
ತುಮಕೂರು ವಿಶ್ವವಿದ್ಯಾಲಯದ ಕೇಂದ್ರದ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಮುಂದಿನ ವರ್ಷಗಳವರೆಗೆ ಕುಲಪತಿಯಾಗಿ ಕರ್ತವ್ಯ ನಿರ್ವಹಿಸಲು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ. ಡಾ.ಸ.ಚಿ.ರಮೇಶ ಅವರ ಅವಧಿ 2023ರ ಫೆಬ್ರವರಿ 22ರಂದು ಮುಕ್ತಾಯಗೊಂಡಿತ್ತು. ತೆರವಾಗಿದ್ದ ಸ್ಥಾನಕ್ಕೆ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊಫೆಸರ್ ಡಾ.ಪಿ. ವಿಜಯಕುಮಾರ್ ಅವರಗೆ ತಾತ್ಕಾಲಿಕವಾಗಿ ಪ್ರಭಾರ ವಹಿಸಲಾಗಿತ್ತು.
Please follow and like us:



More Stories
ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ- ಕೊಲೆ ಆರೋಪಿಗಳು ಶರಣು, ಆತಂಕದ ವಾತಾವರಣ ನಿರ್ಮಾಣ
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ