https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ :

ತಾಲ್ಲೂಕಿನ ಹಳೇ ಮಲಪನಗುಡಿ ಗ್ರಾಮದಲ್ಲಿ ನಡೆಯಲಿರುವ ರಥೋತ್ಸವ ಮತ್ತು ಜಾತ್ರೆಯನ್ನು ರದ್ದುಗೊಳಿಸಿ ಜಿಲ್ಲಾ ದಂಡಾಧಿಕಾರಿ ವೆಂಕಟೇಶ ಟಿ. ಅವರು ಆದೇಶಿಸಿದ್ದಾರೆ. ಮಾ.30ರ ಗುರುವಾರ ಶ್ರೀರಾಮ ನವಮಿ ಆಚರಣೆ ಅಂಗವಾಗಿ ನಡೆಯಲಿರುವ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರದ್ದುಗೊಳಿಸಿ ಆದೇಶಿಸಲಾಗಿದೆ.
Please follow and like us:



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ