https://youtu.be/NHc6OMSu0K4?si=SI_K4goOPEgwo6h2

ವಿಜಯನಗರಕ್ಕೆ ಎಂ.ಎಸ್.ದಿವಾಕರ, ಬಳ್ಳಾರಿಗೆ ವೆಂಕಟೇಶ.ಟಿ. ಜಿಲ್ಲಾಧಿಕಾರಿಯಾಗಿ ವರ್ಗ
ಹಂಪಿ ಟೈಮ್ಸ್ ಹೊಸಪೇಟೆ
ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ದಿವಾಕರ ಅವರನ್ನು ಸರ್ಕಾರ ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ.ಎಂ.ಎಸ್.ದಿವಾಕರ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಜಯನಗರ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ್.ಟಿ. ಅವರನ್ನು ಬಳ್ಳಾರಿ ಜಿಲ್ಲೆ ಜಿಲ್ಲಾಧಿಕಾರಿಯಾಗಿ ವರ್ಗಾವಾಣೆ ಮಾಡಲಾಗಿದೆ. ಜು.೧೭ರ ಈ ಅದೇಶವು ತತಕ್ಷಣದಿಂದಲೇ ಜಾರಿಯಾಗಿದ್ದು, ಜು.೧೮ರಂದು ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
MS Divakar IAS


Venkatesh ̤T IAS
Please follow and like us:



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ