https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಕಂಪ್ಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆ ಅತಿಥಿಗೃಹ ಆವರಣದಲ್ಲಿ ಸೋಮವಾರ ನಡೆಯಿತು.

ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ತಾಲೂಕು ಘಟಕಕ್ಕೆ ಬಂಗಿ ದೊಡ್ಡ ಮಂಜುನಾಥ (ಅಧ್ಯಕ್ಷ), ಕರಿ ವಿರುಪಾಕ್ಷಿ(ಉಪಾಧ್ಯಕ್ಷ), ಪಿ.ವೀರೇಶ್(ಪ್ರಧಾನ ಕಾರ್ಯದರ್ಶಿ), ಎಸ್.ಯಮುನಪ್ಪ(ಕಾರ್ಯದರ್ಶಿ), ಜೀರು ಗಾದಿಲಿಂಗ(ಖಜಾಂಚಿ), ಕಾ.ಕಾ.ಸಮಿತಿ ಸದಸ್ಯರಾಗಿ ಎಂ.ಎಸ್.ವಿರೂಪಾಕ್ಷಯ್ಯ, ಸಿ.ವೆಂಕಟೇಶ, ಎಚ್.ಎಂ.ಪಂಡಿತಾರಾಧ್ಯ, ಬಿ.ರಸೂಲ್ ಇವರು ಅವಿರೋಧ ಆಯ್ಕೆಗೊಂಡರು ಎಂದು ಪ್ರಕಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ, ಎಂ.ಚಂದ್ರಶೇಖರ ಇದ್ದರು.



More Stories
ಬಿಡಿಸಿಸಿ ಬ್ಯಾಂಕ್ಗೆ 106ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ
ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ. ಸುರೇಶ ಇಟ್ನಾಳ
ಮಹತ್ವಕಾಂಕ್ಷಿ ಕ್ರೀಡಾ ಯೋಜನೆಗಳು ಹಾಗೂ ಕ್ರೀಡೆಯ ಭವಿಷ್ಯ??